ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್ ಕಂಪನಿಯ ನೆರವಿನಿಂದ ಪುನಶ್ಚೇತನ
ವಿಜಯ ದರ್ಪಣ ನ್ಯೂಸ್…. ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್ ಕಂಪನಿಯ ನೆರವಿನಿಂದ ಪುನಶ್ಚೇತನ ಶಿಡ್ಲಘಟ್ಟ : ತಾಲ್ಲೂಕಿನ ಪುರಾತನ ಕಾಲದ ಚಿಕ್ಕದಾಸರಹಳ್ಳಿಯ ಗುಟ್ಟಿನ ಮೇಲಿರುವ ಭೂನಿಳ ಸಮೇತ ಶ್ರೀಬ್ಯಾಟರಯಸ್ವಾಮಿ ದೇವಾಲಯದ ಪಕ್ಕದ ಕಲ್ಯಾಣಿಯನ್ನು ಟೈಟಾನ್ (Titan) ಕಂಪನಿಯ ನೆರವಿನಿಂದ ಸುಂದರವಾಗಿ ಪುನಶ್ಚೇತನ ಮಾಡಲಾಗಿದ್ದು, ಅದನ್ನು ತಾಲ್ಲೂಕು ಆಡಳಿತಕ್ಕೆ ಹಸ್ತಾಂತರ ಮಾಡಲಾಯಿತು. ತಹಶಿಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಪರಿಸರದ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಾಮಾಣಿಕ ಸಹಕಾರದೊಂದಿಗೆ…
