ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ
ವಿಜಯ ದರ್ಪಣ ನ್ಯೂಸ್… ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಪ್ರಿಲ್ 05 :- ತಾಲ್ಲೂಕಿನ ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನು ಉಪಕಸುಬಾಗಿಸಿಕೊಂಡಿವೆ. ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾದಾಗ ದೂರದೂರಿಗೆ ತೆರಳಿ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಹಾಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಪಶುಪಾಲನ ಆಸ್ಪತ್ರೆ ತೆರೆಯುವುದರಿಂದ ಜಾನುವಾರುಗಳನ್ನು ಅವಲಂಬಿಸಿ ರುವ ರೈತರಿಗೆ ಹೆಚ್ಚಿನ ಅನುಕೂಲ ಪಡೆಯಲಿದ್ದಾರೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ…
