ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ

ವಿಜಯ ದರ್ಪಣ ನ್ಯೂಸ್… ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಪ್ರಿಲ್  05 :- ತಾಲ್ಲೂಕಿನ ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನು ಉಪಕಸುಬಾಗಿಸಿಕೊಂಡಿವೆ. ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾದಾಗ ದೂರದೂರಿಗೆ ತೆರಳಿ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಹಾಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಪಶುಪಾಲನ ಆಸ್ಪತ್ರೆ ತೆರೆಯುವುದರಿಂದ ಜಾನುವಾರುಗಳನ್ನು ಅವಲಂಬಿಸಿ ರುವ ರೈತರಿಗೆ ಹೆಚ್ಚಿನ ಅನುಕೂಲ ಪಡೆಯಲಿದ್ದಾರೆಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ…

Read More

ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ

ವಿಜಯ ದರ್ಪಣ ನ್ಯೂಸ್… ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ,ಏಪ್ರಿಲ್,05 : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಜನವರಿ…

Read More

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು ತಮ್ಮ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 05 : ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು, ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ…

Read More

ಧರ್ಮದ ಜ್ವಾಲೆಗೆ ಪ್ರೀತಿಯ ತುಂತುರು…….

ವಿಜಯ ದರ್ಪಣ ನ್ಯೂಸ್….. ಧರ್ಮದ ಜ್ವಾಲೆಗೆ ಪ್ರೀತಿಯ ತುಂತುರು……. ವಿಷದ ಹಾಲಿಗೆ ಅಮೃತ ಸಿಂಚನ……. ಕಾಲ್ಪನಿಕ ದೈವ ಶಕ್ತಿಗೆ ಮಾನವೀಯತೆಯ ವಾಸ್ತವ ಶಕ್ತಿ……. ಹಿಂಸೆಯ ದಳ್ಳುರಿಗೆ ಅಹಿಂಸೆಯ ಎಳ್ಳು ನೀರು….. ರಾಮ ರಹೀಮರ ಹೆಣಕ್ಕೆ ತಾಯಿ ಕರುಳೇ ಪಣಕ್ಕೆ……. ದುಷ್ಟರೆಲ್ಲಾ ಬಲಶಾಲಿಗಳೇ ಸತ್ತವರೆಲ್ಲಾ ಬಡವರೇ…… ಒಂದೇ ಬಳ್ಳಿಯ ಹೂವುಗಳು ಒಂದೇ ತಾಯಿಯ ಮಕ್ಕಳು ಒಂದೇ ದೋಣಿಯ ಪಯಣಿಗರು…….. ಅದಕ್ಕಾಗಿ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ ಬನ್ನಿ ಬನ್ನಿ……… ಸಿನಿಮಾ ಮಾಡೋಣ ಬನ್ನಿ ಹೊಡೆದಾಟಗಳಿಲ್ಲದ – ರಕ್ತ ಚೆಲ್ಲದ – ಕುತಂತ್ರಗಳಿಲ್ಲದ…

Read More

ಕೇಂದ್ರ ವಿಮಾನಯಾನ ಸಚಿವರನ್ನು  ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್… ಕೇಂದ್ರ ವಿಮಾನಯಾನ ಸಚಿವರನ್ನು  ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ಏಪ್ರಿಲ್ 4: ಮುಖ್ಯಮಂತ್ರಿ ಸಿದ್ದರಾಮಯ್ಯ  ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ ಅವರು ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ…

Read More

ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್…. ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ? ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ…

Read More

ಬಳ್ಳಿ ಆಲೂಗಡ್ಡೆಯನ್ನು ಬೆಳೆದು ಯಶಸ್ಸು ಕಂಡಿರುವ ಅಪ್ಪೇಗೌಡನಹಳ್ಳಿ ರೈತ ತ್ಯಾಗರಾಜ್

ವಿಜಯ ದರ್ಪಣ ನ್ಯೂಸ್… ಬಳ್ಳಿ ಆಲೂಗಡ್ಡೆಯನ್ನು ಬೆಳೆದು ಯಶಸ್ಸು ಕಂಡಿರುವ ಅಪ್ಪೇಗೌಡನಹಳ್ಳಿ ರೈತ ತ್ಯಾಗರಾಜ್ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಅಪ್ಪೇಗೌಡನಹಳ್ಳಿ ರೈತ ಎ.ಎಂ.ತ್ಯಾಗರಾಜ್, ಬಳ್ಳಿ ಆಲೂಗಡ್ಡೆಗಳನ್ನು ಕಳೆದ ನಾಲ್ಕು ವರ್ಷಗಳಿಂದ ಬೆಳೆಯುತ್ತಿದ್ದು, ಇದರ ಗಡ್ಡೆಗಳನ್ನು ರಾಜ್ಯ, ಹೊರ ರಾಜ್ಯಗಳ ರೈತರಿಗೆ ಮತ್ತು ಆನ್ ಲೈನ್ ಮೂಲಕ ಆರ್ಡರ್ ಮಾಡಿದವರಿಗೂ  ಕೂಡ ನೀಡುತ್ತಾ ಬಂದಿದ್ದಾರೆ. ಇವರು ಬೆಳೆಯುವ ಬಳ್ಳಿ ಆಲೂಗಡ್ಡೆ ಬಗ್ಗೆ ದೂರದ ಅಮೆರಿಕಯಲ್ಲಿ ನೆಲೆಸಿದ್ದವರೂ ಇದೀಗ ಆಕರ್ಷಿತರಾಗಿದ್ದಾರೆ. ಅಮೆರಿಕದಲ್ಲಿ ಸುಮಾರು 45 ವರ್ಷಗಳಿಂದ…

Read More

ಆಶಾಕಿರಣ… ( ರೇ ಆಫ್ ಹೋಪ್ )

ವಿಜಯ ದರ್ಪಣ ನ್ಯೂಸ್…. ಆಶಾಕಿರಣ… ( ರೇ ಆಫ್ ಹೋಪ್ ) ***************** ಕಿರು ಚಿತ್ರ…… ದೃಶ್ಯ ಒಂದು ************** ಕತ್ತಲ ಕೋಣೆಯೊಳಗೆ ದೃಶ್ಯಗಳು ಗೋಡೆಯ ಮೇಲೆ ಮೂಡುತ್ತದೆ. ಆ ದೃಶ್ಯಗಳಲ್ಲಿ ಕ್ರಮವಾಗಿ ಜೀಸಸ್, ಬುದ್ಧ, ರೂಮಿ, ಗಿಬ್ರಾನ್, ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್, ಅಬ್ರಾಹಂ ಲಿಂಕನ್, ಬಸವಣ್ಣ, ಅಂಬೇಡ್ಕರ್, ನೆಲ್ಸನ್ ಮಂಡೇಲಾ ಚಿತ್ರಗಳು ಇರುತ್ತದೆ‌. ಆ ದೃಶ್ಯಗಳನ್ನು ಒಬ್ಬ 18 ವರ್ಷದ ಯುವಕ ತದೇಕಚಿತ್ತದಿಂದ ನೋಡುತ್ತಿರುತ್ತಾನೆ. ಈ ದೃಶ್ಯದಲ್ಲಿ ಆತನ ಮುಖದ ಮೇಲೆ ಮಾತ್ರ ದೀಪದ…

Read More

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯಲ್ಲಿ 86 ಸಫಾಯಿ ಕರ್ಮಚಾರಿಗಳ ಗುರುತು ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.03:-ಜಿಲ್ಲೆಯ ಸಫಾಯಿ ಕರ್ಮಚಾರಿಗಳು ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತಲುಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,…

Read More

ನೀರಿನ ಗುಣಲಕ್ಷಣದಂತೆ ಮನುಷ್ಯ ಸಂಬಂಧಗಳ ಸ್ಥಿತಿಸ್ಥಾಪಕತ್ವ……….

ವಿಜಯ ದರ್ಪಣ ನ್ಯೂಸ್… ನೀರಿನ ಗುಣಲಕ್ಷಣದಂತೆ ಮನುಷ್ಯ ಸಂಬಂಧಗಳ ಸ್ಥಿತಿಸ್ಥಾಪಕತ್ವ………. ಹೌದು, ಮನುಷ್ಯ ಸಂಬಂಧಗಳು ಸಹ ಪರಿಸ್ಥಿತಿ ಗುಣಲಕ್ಷಣಗಳನ್ನು ಅವಲಂಬಿಸಿ ನೀರಿನಂತೆ ತನ್ನ ಸ್ಥಾನವನ್ನು ತಾನೇ ಕಂಡುಕೊಳ್ಳುತ್ತವೆ…. ಗಂಡ ಹೆಂಡತಿ ಅಪ್ಪ ಮಕ್ಕಳು ಇತರೆ ಸಂಬಂಧಗಳು, ಗೆಳೆತನ, ಗುರು ಶಿಷ್ಯರು, ಗ್ರಾಹಕ ಮಾರಾಟಗಾರರು ಸೇರಿ ಎಲ್ಲಾ ಸಂಬಂಧಗಳು ಈ ಸ್ಥಿತಿ ಸ್ಥಾಪಕ ಗುಣ ಹೊಂದಿರುತ್ತವೆ….. ಅನುಭವದ ಆಧಾರದ ಮೇಲೆ ಹೇಳುವುದಾದರೆ…. ಬದುಕೊಂದು ದೀರ್ಘಕಾಲದ ಬಹುದೂರದ ಒಂದು ಅನಂತ ಪಯಣ. ಈ ಪಯಣದ ಹಾದಿಯಲ್ಲಿ ರಕ್ತ ಸಂಬಂಧಗಳೆಂಬ ಶಾಶ್ವತ…

Read More