ಏಕವ್ಯಕ್ತಿಯ ಬಹುಪಾತ್ರ ದರ್ಶನ

ವಿಜಯ ದರ್ಪಣ ನ್ಯೂಸ್… ಏಕವ್ಯಕ್ತಿಯ ಬಹುಪಾತ್ರ ದರ್ಶನ ಹೆಸರಿಗೆ ಏಕವ್ಯಕ್ರಿ ಪ್ರದರ್ಶನ. ಆದರೆ ಕಾಳಿದಾಸನ ಮೇಘಧೂತ ಖಂಡಕಾವ್ಯದ ಮೇಘನಾಗಿ ಕಾಣಿಸಿತು. ಶಾಪಗ್ರಸ್ಥ ಯಕ್ಷ ಮಣಿಕಂಠನಾಗಿ ಅರ್ಥೆಸುವಲ್ಲಿ ಯಶಸ್ಸು ಕಂಡಿತು. ಬೆಟ್ಟ ಗುಡ್ಡ, ಕಾಡು, ಆಮ್ರಕೂಟ ಮಾವಿನ ವನವಾಗಿ ಪ್ರೇಕ್ಷಕರನ್ನು ಕರೆದೊಯ್ಯುವಲ್ಲಿ ಯಶಸ್ಸಿತ್ತು. ದಂಡಕಾರಣ್ಯದ ಸೀತೆಯಾಗಿ, ರಾಮ-ಲಕ್ಷಣ, ಗಂಭೀರೆಯೆಂಬ ನದಿಗಳ ದರ್ಶನ ಮಾಡಿಸಿತು. ಚಂಬಲ್ ಕಣಿವೆಯಾಗಿ ಮಾರ್ಪಟ್ಟ ಚರ್ಮಣ್ವತಿ ನದಿಯ ಭೀಕರತೆ, ಯಜ್ಞದ ಹೆಸರಿನಲ್ಲಿ ಅಂದಿನ ಪುರೋಹಿತರ ದರ್ಪ, ದೌರ್ಜನ್ಯಗಳು ಅನಾವರಣಗೊಂಡಿತು. ವಿಶ್ವಕವಿ ಕಾಳಿದಾಸನ ಕಾಲದ ನಿಚ್ಚೆöಸ್ ತಳಬೆಟ್ಟದ…

Read More

ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ  ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ  ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 :- ಸಮಾಜವನ್ನು ಸಮಾನತೆ, ಏಕತೆಯಿಂದ ಇಡಲು ಪ್ರತಿಯೊಬ್ಬರು ಗಾಂಧೀಜಿ ಹಾಗೂ ಶಾಸ್ತ್ರೀಜಿ ರವರ ಸ್ವಚ್ಛ ಭಾರತ, ಸತ್ಯ, ಅಹಿಂಸೆ ಮುಂತಾದ ಆದರ್ಶಮಯ ಕಾರ್ಯಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಆಹಾರ, ನಾಗರಿಕ ಸರಬರಾಜು…

Read More

ಕಸವನ್ನು ಸ್ವಚ್ಛಗೊಳಿಸಿ ಸಸಿ ನೆಡುವ ಮೂಲಕ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಮುನಿಯಪ್ಪ 

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಸ್ವಚ್ಛ ಭಾರತ ದಿನಾಚರಣೆ ಕಸವನ್ನು ಸ್ವಚ್ಛಗೊಳಿಸಿ ಸಸಿ ನೆಡುವ ಮೂಲಕ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಮುನಿಯಪ್ಪ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ…

Read More

ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ…

ವಿಜಯ ದರ್ಪಣ ನ್ಯೂಸ್… ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕೆ ವಾಗ್ದಾಳಿ ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ… ನವದೆಹಲಿ :ಮುಖ್ಯಮಂತ್ರಿ ಧರ್ಮಪತ್ನಿ ಮುಡಾದ 14 ನಿವೇಶನಗಳನ್ನು ವಾಪಸ್ ಕೊಡುವ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇದು ಹೇಗಿದೆ ಎಂದರೆ, ‘ಕಳ್ಳತನ ಮಾಡಿ ಅಮೇಲೆ ತಪ್ಪಾಯಿತು’ ಎಂದು ಹೇಳಿದಂತಾಯಿತು ಎಂದು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಧರ್ಮಪತ್ನಿ ನನಗೂ ಸಹೋದರಿ ಸಮಾನ. ಅವರ ಬಗ್ಗೆ ಗೌರವ ಇಟ್ಟಿಕೊಂಡೇ ಈ ಮಾತನ್ನು…

Read More

ಗಾಂಧಿ……

ವಿಜಯ ದರ್ಪಣ ನ್ಯೂಸ್… ಗಾಂಧಿ…… ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಹಿಂತಿರುಗಿದ ಕುಟುಂಬದ ಹೆಮ್ಮೆಯ ಪುತ್ರ, ಆಕಸ್ಮಿಕವಾಗಿ ದೊರೆತ ಅವಕಾಶದಿಂದ ದಕ್ಷಿಣ ಆಫ್ರಿಕಾದಲ್ಲಿ ವಾದ ಮಂಡಿಸಲು ಹೊರಟ ವಕೀಲ, ವಕೀಲಿ ವೃತ್ತಿಯಲ್ಲಿ ಅನಿವಾರ್ಯವಾಗಿ ತಮ್ಮ ಕಕ್ಷೀದಾರರನ್ನು ಸಮರ್ಥಿಸಲು ಸುಳ್ಳು ಹೇಳಬೇಕಾದ ಮುಜುಗರ ತಪ್ಪಿಸಿಕೊಳ್ಳಲು ಆತ್ಮವಿಮರ್ಶೆ ಮಾಡಿಕೊಂಡು ಆ ವೃತ್ತಿಯ ಬಗ್ಗೆ ನಿರಾಸಕ್ತಿ ಬೆಳೆಸಿಕೊಂಡ…

Read More

ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಜೆಡಿಎಸ್ ಆಗ್ರಹ

ವಿಜಯ ದರ್ಪಣ ನ್ಯೂಸ್.. ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು  ಜೆಡಿಎಸ್ ಆಗ್ರಹ ಬೆಂಗಳೂರು ಸೆಪ್ಟೆಂಬರ್ 01: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ, ಅಸಭ್ಯ ಹಾಗೂ ಅವಹೇಳನಕಾರಿ ಪದಬಳಕೆ ಮಾಡಿದ ಆರೋಪಕ್ಕೆ ಒಳಗಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಶಾಸಕರ ನಿಯೋಗ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ನೇತೃತ್ವದಲ್ಲಿ ಜೆಡಿಎಸ್‌ನ…

Read More

ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ: 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಮತ

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ: 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಮತ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 01, 2024 :- ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು…

Read More

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ……..

ವಿಜಯ ದರ್ಪಣ ನ್ಯೂಸ್…. ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ…….. ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ….. ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು ಕಂಡು ನಾಚಿಕೆಯಾಗುತ್ತಿದೆ….. ರಾಷ್ಟ್ರಪತಿ – ಪ್ರಧಾನ ಮಂತ್ರಿ, ವಿವಿಧ ಮಂತ್ರಿಗಳು – ಸಂಸದರು * ರಾಜ್ಯಪಾಲ – ಮುಖ್ಯಮಂತ್ರಿ – ವಿವಿಧ ಮಂತ್ರಿಗಳು – ಶಾಸಕರು – * ಮಹಾನಗರ ಪಾಲಿಕೆ – ಜಿಲ್ಲಾ ಪಂಚಾಯತ್ – ನಗರಸಭೆ – ತಾಲ್ಲೂಕು ಪಂಚಾಯತ್ – ಪುರಸಭೆ – ಗ್ರಾಮ ಪಂಚಾಯತ್ *………….

Read More

ಬಿಗ್ ಬಾಸ್………

ವಿಜಯ ದರ್ಪಣ ನ್ಯೂಸ್… ಬಿಗ್ ಬಾಸ್……… ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ 30% ರಷ್ಟು ಜನರಾದರೂ ಟಿವಿಯ ಬಿಗ್ ಬಾಸ್ ಎಂಬ ಈ ಮನರಂಜನಾ ಕಾರ್ಯಕ್ರಮವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನೋಡುತ್ತಾರೆ, ಗಮನಿಸುತ್ತಾರೆ, ಚರ್ಚಿಸುತ್ತಾರೆ, ಅದರ ಬಗ್ಗೆ ತಿಳಿದಿರುತ್ತಾರೆ. ಇಂತಹ ಜನಪ್ರಿಯ ಕಾರ್ಯಕ್ರಮದ ಬಗ್ಗೆ ನಮ್ಮ ಪ್ರತಿಕ್ರಿಯೆಯು ಸಹ ಮುಖ್ಯವಾಗುತ್ತದೆ. ನಮಗೆ ಇಷ್ಟವೋ ಇಲ್ಲವೋ ಅದು ಬೇರೆ ಪ್ರಶ್ನೆ. ಆದರೆ…

Read More

‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ : CSಗೆ ಪರಿಸರ ಹೋರಾಟಗಾರ ದೂರು

ವಿಜಯ ದರ್ಪಣ ನ್ಯೂಸ್… ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ…

Read More