ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಿದ ಆಹಾರ: ಸಚಿವ ಕೆಹೆಚ್. ಮುನಿಯಪ್ಪ. ನವದೆಹಲಿ.24 ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ನವರು ಇಂದು ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ರವರನ್ನು…

Read More

ಸಂಭ್ರಮ – ವಿಷಾದ…….

ವಿಜಯ ದರ್ಪಣ ನ್ಯೂಸ್… ಸಂಭ್ರಮ – ವಿಷಾದ……. ಇದು ಕೇವಲ ಸಂಭ್ರಮ ಮಾತ್ರವಲ್ಲ ನೋವು ಆಕ್ರೋಶ ವಿಷಾದ ವ್ಯಕ್ತಪಡಿಸುವ ಸಮಯವೂ ಹೌದು……. 1947 – 2024 ರ ನಡುವಿನ ಅವಧಿಯಲ್ಲಿ ನಮ್ಮ ದೇಶ ಸಾಕಷ್ಟು ಬೆಳವಣಿಗೆ ಹೊಂದಿದೆ. ಅದಕ್ಕಾಗಿ ಹೆಮ್ಮೆ ಇದೆ. ಹಾಗೆಯೇ ನಮ್ಮದೇ ಜನ ನಮ್ಮನ್ನು ಅತ್ಯಂತ ನೋವು, ವಿಷಾದ, ಖಿನ್ನತೆಗೆ ದೂಡಿದ್ದಾರೆ. ಈ ದೇಶದ ವ್ಯವಸ್ಥೆಯಲ್ಲಿ ಈ ಮುಖವೂ ಇದೆ. ಮೊನ್ನೆ ತುಮಕೂರಿನ ಹಿರಿಯ ಗೆಳೆಯರು ಕರೆ ಮಾಡಿದ್ದರು. ಸುಮಾರು 67 ವರ್ಷದ ಅವರು…

Read More

ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 24, 2024 :- ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ14 ಗ್ರಾಮಗಳನ್ನು ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆಯಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

Read More

ತಿರುಪತಿ – ತಿರುಮಲ ವೆಂಕಟೇಶ್ವರ ಸ್ವಾಮಿಯ ಪ್ರಾಣಿ ಕೊಬ್ಬಿನ ಲಡ್ಡು ಅಥವಾ ಲಡ್ಡು ಒಳಗಿನ ಕೊಬ್ಬು…..

ವಿಜಯ ದರ್ಪಣ ನ್ಯೂಸ್… ತಿರುಪತಿ – ತಿರುಮಲ ವೆಂಕಟೇಶ್ವರ ಸ್ವಾಮಿಯ ಪ್ರಾಣಿ ಕೊಬ್ಬಿನ ಲಡ್ಡು ಅಥವಾ ಲಡ್ಡು ಒಳಗಿನ ಕೊಬ್ಬು….. ಈ ರೀತಿಯ ಒಂದು ಭಾವನಾತ್ಮಕ, ವಿವಾದಾತ್ಮಕ, ದೇಶದಾದ್ಯಂತ ಸುದ್ದಿ ಮಾಡುತ್ತಿರುವ ವಿಷಯವನ್ನು ಹೇಗೆ ಗ್ರಹಿಸಬೇಕು ಎನ್ನುವ ಸವಾಲು ಸಾಮಾನ್ಯ ವ್ಯಕ್ತಿಗಳಾದ ನಮ್ಮೆಲ್ಲರನ್ನು ಕಾಡುತ್ತಿದೆ……. ಮಾಧ್ಯಮಗಳ ಬ್ರೇಕಿಂಗ್ ನ್ಯೂಸ್ ಪೈಪೋಟಿಯಲ್ಲಿ, ರಾಜಕಾರಣಿಗಳ ದ್ವೇಷಮಯ ಹೇಳಿಕೆಗಳಲ್ಲಿ, ಧಾರ್ಮಿಕ ಮುಖಂಡರ ಭಕ್ತಿ ಪೂರ್ವಕ ಹೇಳಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳ ವೈಯಕ್ತಿಕ ಅಭಿಪ್ರಾಯಗಳಲ್ಲಿ, ಸಾಮಾನ್ಯ ಜನರ ಅನಿಸಿಕೆ ರೂಪುಗೊಳ್ಳುವ ಮುನ್ನ ಸಮಗ್ರ ಚಿಂತನೆ…

Read More

ಸೋಲು ಎಂಬುದು ಬಿಟ್ಟಸ್ಥಳವಿದ್ದಂತೆ ’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ)

ವಿಜಯ ದರ್ಪಣ ನ್ಯೂಸ್… ಸೋಲು ಎಂಬುದು ಬಿಟ್ಟಸ್ಥಳವಿದ್ದಂತೆ ’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ) ಇನ್ನು ಮುಂದೆ ಒಂದು ಹೆಜ್ಜೆ ಇಡಲು ಆಗುವುದಿಲ್ಲ. ಸೋತು ಸುಣ್ಣವಾಗಿದಿನಿ. ಸೋಲುಗಳ ಸಾಲು ನನ್ನನ್ನು ಅಕ್ಷರಶಃ ಹಿಂಡಿ ಹಿಪ್ಪಿ ಮಾಡಿದೆ. ಸೋಲಿನ ಕಹಿ ಅನುಭವಗಳ ಮೂಟೆಯನ್ನು ಹೊತ್ತು ನಡೆಯುವುದು ಅಷ್ಟು ಸುಲಭದ ಕೆಲಸವೇನಲ್ಲ. ಯಾವುದನ್ನು ಗೆಲುವು ಅಂತ ಕರಿತಾರೋ ಅದನ್ನು ಪಡೆಯಲು ಇಷ್ಟೊಂದು ಒದ್ದಾಡಬೇಕಾ? ಅಂತ ಮನಸ್ಸು ಚೀರಿ ಚೀರಿ ಹೇಳುತ್ತದೆ. ಬಿಟ್ಟು ಬಿಡು ಗೆಲುವಿನ ಕನಸು. ಕಣ್ಣುಗಳಿರುವುದೇ ಕನಸು ಕಾಣೋದಕ್ಕೆ….

Read More

ಬದಲಾಗಬೇಕಿರುವುದು ಮಕ್ಕಳೋ – ಹಿರಿಯರೋ……

ವಿಜಯ ದರ್ಪಣ ನ್ಯೂಸ್… ಬದಲಾಗಬೇಕಿರುವುದು ಮಕ್ಕಳೋ – ಹಿರಿಯರೋ…… ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ ವೇದಿಕೆಗಳಲ್ಲೂ ಇದೇ ಬಹು ಚರ್ಚಿತ ವಿಷಯ…… ಅಂದರೆ ಬಹಳಷ್ಟು ದೊಡ್ಡವರಲ್ಲಿಲ್ಲದ , ಸಮಾಜದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಅಥವಾ ಮುಖವಾಡಗಳಾಗಿ ಬದಲಾಗುತ್ತಿರುವ ನಿಜವಾದ ಮೌಲ್ಯಗಳನ್ನು ಅದರ ಮೂಲ ಸ್ವರೂಪದಲ್ಲಿಯೇ ಮಕ್ಕಳಲ್ಲಿ ಕಾಣಬೇಕೆಂಬ ಹಂಬಲ ಪೋಷಕರದು.ಇದರಿಂದಾಗಿ ಅವರಲ್ಲಿ ಒಳ್ಳೆಯ ಭವಿಷ್ಯ ರೂಪಗೊಳ್ಳುತ್ತದೆ ಎಂದು ಆಸೆಪಡುತ್ತಿದ್ದಾರೆ…… ಆಪೇಕ್ಷೆ ಏನೋ ಒಳ್ಳೆಯದು. ಆದರೆ…

Read More

ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ ವರೆಗೆ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 23, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು…

Read More

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹ

ವಿಜಯ ದರ್ಪಣ ನ್ಯೂಸ್… ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹ ಬೆಂಗಳೂರು ಸೆಪ್ಟೆಂಬರ್ 22: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…

Read More

ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ

ವಿಜಯ ದರ್ಪಣ ನ್ಯೂಸ್… ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 2024: ಏಡ್ಸ್ ರೋಗದಿಂದ ತುತ್ತಾಗುವ ವ್ಯಕ್ತಿಗಳು ಶಾಶ್ವತ ಅನಾರೋಗ್ಯಕ್ಕೆ ಒಳಗಾಗುವುದರಿಂದ ಅವರ ಕುಟುಂಬಗಳು ಬೀದಿ ಪಾಲಾಗುತ್ತವೆ. ಅನೈತಿಕ ಸಂಬಂಧ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸಬಾರದೆಂದು ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ ಅವರು ಹೇಳಿದರು. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ…

Read More

ಒಂದು ಪ್ರೀತಿಯ ಹುಟ್ಟು……………

ವಿಜಯ ದರ್ಪಣ ನ್ಯೂಸ್… ಒಂದು ಪ್ರೀತಿಯ ಹುಟ್ಟು…………… ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶಿಸಿದಾಗ ರಾತ್ರಿ 12 ಗಂಟೆ. ಬೆಂಗಳೂರಿಗೆ ನನ್ನ ಪ್ರಯಾಣದ ವಿಮಾನ ಇದ್ದದ್ದು ಮಧ್ಯರಾತ್ರಿ 2 ಗಂಟೆಗೆ. ಅದು ಲಂಡನ್ನಿನ ಹೀಥ್ರೂ ವಿಮಾನ ನಿಲ್ದಾಣದಿಂದ ಹೊರಟು ದುಬೈ ಮುಖಾಂತರ ದೆಹಲಿ ತಲುಪಿ, ಅಲ್ಲಿಂದ ಬೆಂಗಳೂರಿಗೆ ಹೊರಡುತ್ತದೆ. ಸಾಮಾನ್ಯವಾಗಿ ಯಾವಾಗಲೂ ನನ್ನ ಆಯ್ಕೆ ಅದೇ ಆಗಿರುತ್ತಿತ್ತು. ಇಡೀ ದಿನದ ಕೆಲಸದ ಒತ್ತಡದಿಂದ ತುಂಬಾ ಆಯಾಸವಾಗಿ ನಿದ್ರೆ ಬರುತ್ತಿತ್ತು. ಅದನ್ನು ತಡೆಯಲು ಅಲ್ಲಿಯೇ ಇದ್ದ ಕಾಫಿ…

Read More