ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ – ಜನವರಿ 12…….
ವಿಜಯ ದರ್ಪಣ ನ್ಯೂಸ್… ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ – ಜನವರಿ 12……. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು…
