ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್   ಶಿಡ್ಲಘಟ್ಟ : ನಗರವನ್ನು ಸ್ವಚ್ಛತೆಗೊಳಿಸುವಾಗ ದರ್ವಾಸನೆಯ ಬೇಸರ ಸಹಿಸಿಕೊಂಡು,ಸಾರ್ವಜನಿಕರ ಮಧ್ಯೆ ಮುಜುಗರ ಪಡದೇ ಅವಿರತ ದುಡಿಯುವ ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ಅಂಜನಾದ್ರಿ ಕಾಂಪ್ಲೆಕ್ಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆಯ ಸಹಯೋಗದಲ್ಲಿ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಅವರು ಮಾತನಾಡಿದರು. ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ…

Read More

ಕಾಫಿಯ ಸವಿಯೋಣ ಬನ್ನಿ….. ಮಡಿಕೇರಿ “ಕಾಫಿ ದಸರಾ” ಸಂಭ್ರಮಕ್ಕೆ

ವಿಜಯ ದರ್ಪಣ ನ್ಯೂಸ್…. ಕಾಫಿಯ ಸವಿಯೋಣ ಬನ್ನಿ….. ಮಡಿಕೇರಿ “ಕಾಫಿ ದಸರಾ” ಸಂಭ್ರಮಕ್ಕೆ ಕೊಡಗು, ಕರ್ನಾಟಕದ ಸುಂದರ ಕಾಫಿ ನಾಡು, ಇದೀಗ ಕಾಫಿ ದಸರಾ ಸಂಭ್ರಮಕ್ಕೆ ಸಿದ್ಧವಾಗಿದೆ. ಕಾಫಿ ನಾಡಿನ ದಸರಾ ಮಹೋತ್ಸವದ ಭಾಗವಾಗಿ ಸೆಪ್ಟೆಂಬರ್ 24ರಂದು ನಡೆಯುವ ಈ ವಿಶೇಷ ಕಾರ್ಯಕ್ರಮವು ಕಾಫಿ ಪ್ರಿಯರು ಮತ್ತು ಬೆಳೆಗಾರರಿಗಾಗಿ ಒಂದು ಅನನ್ಯ ವೇದಿಕೆಯನ್ನು ಒದಗಿಸಲಿದೆ. ಈ ವರ್ಷದ ಕಾಫಿ ದಸರಾವನ್ನು ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಮಡಿಕೇರಿಯ ಗಾಂಧಿ ಮೈದಾನದಲ್ಲಿರುವ ಕೊಡಗಿನ ದಿವಂಗತ ಸಾಕಮ್ಮ ಅವರ…

Read More

ಬೆಂಗಳೂರಿನಲ್ಲಿ ಅನುಭವ ಕೇಂದ್ರ ಆರಂಭಿಸಲಿದೆ ಬೇ ವಿಂಡೋ

ವಿಜಯ ದರ್ಪಣ ನ್ಯೂಸ್…. ಬೆಂಗಳೂರಿನಲ್ಲಿ ಅನುಭವ ಕೇಂದ್ರ ಆರಂಭಿಸಲಿದೆ ಬೇ ವಿಂಡೋ ಬೆಂಗಳೂರು, ಸೆಪ್ಟೆಂಬರ್ 23, 2025: ನಗರದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹೊರಮಾವು-ಬಾಣಸವಾಡಿ ಹೃದಯಭಾಗದಲ್ಲಿ ತನ್ನ ಅನುಭವ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಲು ಬೇ ವಿಂಡೋ – ಗ್ಲೋಬಲ್ ಡಿಸೈನ್ ಫಾರ್ ಮಾಡರ್ನ್ ಇಂಡಿಯಾ ಹೆಮ್ಮೆಪಡುತ್ತದೆ. ಮಹತ್ವಾಕಾಂಕ್ಷೆಯ ಮತ್ತು ಆಕರ್ಷಣೀಯ ಎಂಬುದರ ಮೇಲೆ ಸ್ಥಾಪಿತ ಬೇ ವಿಂಡೋ, ಸೊಗಸಾದ, ಬಾಳಿಕೆ ಬರುವ ಮತ್ತು ನೈಜ, ದೈನಂದಿನ ಜೀವನಕ್ಕಾಗಿ ವಿನ್ಯಾಸಗೊಳಿಸಲಾದ ಪೀಠೋಪಕರಣಗಳನ್ನು ರಚಿಸಲು ಜಾಗತಿಕ ಸೌಂದರ್ಯವನ್ನು ಭಾರತೀಯ ಸಂವೇದನೆಗಳೊಂದಿಗೆ…

Read More

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ ಸೆಪ್ಟೆಂಬರ್ 22 :- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ…

Read More

ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ…….

ವಿಜಯ ದರ್ಪಣ ನ್ಯೂಸ್… ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ……. ಸುಮಾರು 415 ವರ್ಷಗಳ ನಂತರ ಮಹಾ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು 2025ರ ಸೆಪ್ಟೆಂಬರ್ 22ಕ್ಕೆ ಅಪಾರ ತಾಳ್ಮೆಯಿಂದ ಕಾಯುತ್ತಿದ್ದು, ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ಮೇಲೆ, ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿದ ನಂತರ ಈ ಬಾರಿ ದಸರಾ ಉದ್ಘಾಟಿಸಲು ಶ್ರೀಮತಿ ಭಾನು ಮುಷ್ತಾಕ್ ಅವರನ್ನು ಕರೆಸಿಕೊಂಡಿರುವುದಾಗಿ, ತಮ್ಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಸ್ವತಃ ಶ್ರೀಮತಿ ಭಾನು ಮುಷ್ತಾಕ್…

Read More

ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ 

ವಿಜಯ ದರ್ಪಣ ನ್ಯೂಸ್…. ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ  ಮಡಿಕೇರಿ: ಕೊಡಗು ಪತ್ರಕರ್ತರ ಸಂಘ, ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಹಕಾರದೊಂದಿಗೆ ನಗರದ ಕಾವೇರಿ ಹಾಲ್‌ನಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಹೆಚ್.ಕೆ.ಸೋಮಶೇಖರ್ ಮಾತನಾಡಿ ನಗರದಲ್ಲಿರುವ ಬೋಧಕ ಆಸ್ಪತ್ರೆಯಲ್ಲಿ ಎರಡನೇ ಹಂತದ 300 ಹಾಸಿಗೆಗಳ ಆಸ್ಪತ್ರೆಯ ಕಾಮಗಾರಿಗಳು…

Read More

ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ

ವಿಜಯ ದರ್ಪಣ ನ್ಯೂಸ್….. ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕ.ಸಾ.ಪ ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಕನ್ನಡ ಭಾಷೆ ಉಳಿಸಲು ಹೋರಾಟ ಮಾಡಬೇಕಾದ ದುಸ್ಥಿತಿ ಬಂದಿದೆ-ಡಾ.ಮಹೇಶ್ ಜೋಷಿ ಕನ್ನಡ ಹಿರಿಯ ಹೋರಾಟಗಾರರಿಗೆ ರಾಜ್ಯ ಸರ್ಕಾರ ಪಿಂಚಣಿ ಕೊಡಬೇಕು-ಜಿ.ಪದ್ಮಾವತಿ ರಾಜಾಜಿನಗರ ನಿಸರ್ಗ ಹೋಟೆಲ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಘಟಕ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ.ಳ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಷಿರವರು ನೂತನ…

Read More

ಮರು ಜಾತಿ ಜನಗಣತಿಯ ಮೌಲ್ಯವೆಷ್ಟು……

ವಿಜಯ ದರ್ಪಣ ನ್ಯೂಸ್… ಮರು ಜಾತಿ ಜನಗಣತಿಯ ಮೌಲ್ಯವೆಷ್ಟು…… ಮಾನವ ಧರ್ಮ, ನಾಗರಿಕ ನಡವಳಿಕೆ, ಜೀವಪರ ನಿಲುವಿನ ಪ್ರಬುದ್ಧ ಮನಸುಗಳಿಗೆ ಅಸಹ್ಯ ಹುಟ್ಟಿಸುವಷ್ಟು ಜಾತಿ ಜನಗಣತಿಯ ಅನಿವಾರ್ಯತೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಜಾತಿ ಮುಕ್ತ ಸಮ ಸಮಾಜದ ಕರ್ನಾಟಕ ಮತ್ತು ಭಾರತೀಯತೆಯ ಬಗ್ಗೆ ಕನಸು ಕಾಣುತ್ತಾ……… ಜಾತಿ ಆಧಾರಿತ ಮರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜನಗಣತಿಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಸಮಾಜದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಒಂದು ರೀತಿಯ ಆತಂಕ, ಉದ್ವೇಗ, ಕುತೂಹಲ, ಅಸಹನೆ, ತಲ್ಲಣಗಳನ್ನು ಸೃಷ್ಟಿಸಿದೆ. ಮುಖ್ಯವಾಗಿ…

Read More

ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ

ವಿಜಯ ದರ್ಪಣ ನ್ಯೂಸ್….. ದಿವಂಗತ ರಾಚಯ್ಯನವರು ಕಟ್ಟಿ ಬೆಳೆಸಿರುವ  ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ ತಾಂಡವಪುರ ಸೆಪ್ಟೆಂಬರ್ 21 ಮಾಜಿ ಶಾಸಕ ದಿವಂಗತ ಎನ್ ರಾಚಯ್ಯ ನವರು ಕಟ್ಟಿ ಬೆಳೆಸಿರುವ ಶ್ರೀ ಕನಕದಾಸ ವಿದ್ಯಾಸಂಸ್ಥೆಯನ್ನು  ನಂಜನಗೂಡು ತಾಲೂಕಿನಲ್ಲಿ ಇನ್ನು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ ಎಂದು ಶ್ರೀ ಕನಕದಾಸ ವಿದ್ಯಾ ಸಂಸ್ಥೆಯ ಟ್ರಸ್ಟಿನ ಖಜಾಂಚಿ ಡಿ ಕಾಳೇಗೌಡರು ಕರೆ ನೀಡಿದರು ನಂಜನಗೂಡು ತಾಲೂಕಿನ ಶ್ರೀ ಕನಕದಾಸ ಸಾರ್ವಜನಿಕವಿದ್ಯಾ…

Read More

ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ

ವಿಜಯ ದರ್ಪಣ ನ್ಯೂಸ್ … ಪ್ರಜಾಪ್ರಭುತ್ವದ ನಾಲ್ಕು ಅಂಗಗಳ ವೈಫಲ್ಯದಿಂದ ಜನಕ್ಕೆ ಸರಿಯಾಗಿ ಕಾಲಕಾಲಕ್ಕೆ ನ್ಯಾಯ ಸಿಗುತ್ತಿಲ್ಲ ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ . ಸೆಪ್ಟೆಂಬರ್ .20:  ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ನೈಜ ಪ್ರಕರಣಗಳು ಹಾಗೂ ಸುಳ್ಳು ಪ್ರಕರಣಗಳು ಎರಡು ಇರುತ್ತವೆ. ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದ್ದು ಸಾರ್ವಜನಿಕರು ಸುಳ್ಳು ಕೇಸ್ ದಾಖಲಿಸಬೇಡಿ ಎಂದು ಉಪಲೋಕಾಯುಕ್ತ ನ್ಯಾ. ಬಿ…

Read More