ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ

ವಿಜಯ ದರ್ಪಣ ನ್ಯೂಸ್…. ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ, ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ 49 ವರ್ಷದ ಡಾ. ಎಚ್ಎಲ್ ನಾಗರಾಜ್ ಅವರನ್ನು ನೇಮಿಸಲಾಗಿದ್ದು, ಶನಿವಾರ (ಡಿಸೆಂಬರ್.14) ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು….

Read More

ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್… ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಡಿ 13:- ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ…

Read More

ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ…..

ವಿಜಯ ದರ್ಪಣ ನ್ಯೂಸ್… ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ….. ಶ್ರೀ ಅತುಲ್ ಸುಭಾಶ್ ಎಂಬ ಟೆಕ್ಕಿಯೊಬ್ಬ ಒಂದು ರೀತಿಯಲ್ಲಿ ಕ್ರಮಬದ್ಧವಾಗಿ, ಪೂರ್ವ ತಯಾರಿಯೊಂದಿಗೆ, ತನ್ನೆಲ್ಲ ಅಸಹಾಯಕತೆಯನ್ನು ಬರೆದಿಟ್ಟು, ಮಹಿಳಾ ದೌರ್ಜನ್ಯದ ಬಗ್ಗೆ ಅಮೆರಿಕ ಅಧ್ಯಕ್ಷರಿಂದ, ಭಾರತದ ನ್ಯಾಯಮೂರ್ತಿಗಳವರೆಗೆ, ಎಲ್ಲರಿಗೂ ಇಮೇಲ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದು ರಾಷ್ಟ್ರ ವ್ಯಾಪಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಸಹ ಈ ಬಗ್ಗೆ ವಿವರಣೆ ಕೇಳಿದೆ. ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸಹ ವಿವಿಧ ಅಭಿಪ್ರಾಯಗಳು ಮೂಡಿ ಬರುತ್ತಿವೆ. ಮೊದಲನೆಯದಾಗಿ, ಆತ್ಮಹತ್ಯೆ ಎಂಬುದೇ ಹೇಡಿತನದ…

Read More

ಈ ಕ್ಷಣವೇ ಬದುಕು..!

ವಿಜಯ ದರ್ಪಣ ನ್ಯೂಸ್…. ಈ ಕ್ಷಣವೇ ಬದುಕು..! ಜಯಶ್ರೀ ಜೆ. ಅಬ್ಬಿಗೇರಿ, ಬೆಳಗಾವಿ ಸದಾ ನಾನು ನನ್ನ ಕೆಲಸದಲ್ಲಿ ಯಶ ಗಳಿಸಬೇಕು. ಎಲ್ಲರ ನಡುವೆ ನಾನು ಮಿಂಚುತ್ತಿರಬೇಕು. ಎಲ್ಲಿ ಹೋದರೂ ನಾನೇ ಆಕರ್ಷಣೆಯ ಕೇಂದ್ರ ಬಿಂದು (ಫೋಕಸ್) ಆಗಿರಬೇಕು ಎನ್ನುವುದು ಪ್ರತಿಯೊಬ್ಬರ ಹಂಬಲ. ಮನದಲ್ಲಿ ಅಡಗಿದ ಈ ಹಂಬಲ ಸದಾ ಎಚ್ಚರವಾಗಿಯೇ ಇರುತ್ತದೆ. ತನ್ನನ್ನು ತಾನು ವೈಭವೀಕರಿಸಿ ಇತರರ ಮುಂದೆ ತೋರಿಸಬೇಕೆಂಬ ಹೆಬ್ಬಯಕೆ ತಪ್ಪೇನಲ್ಲ. ಆದರೆ ಅದು ಸಕಾರಾತ್ಮಕವಾಗಿರುವುದು ಬಹು ಮುಖ್ಯ. ಅಂಥ ಕಾರ್ಯಗಳ ಕಡೆ ಗಮನವನ್ನು…

Read More

ಪೂಲಾ ಪಾಂಡ್ಯನ್, ಮೂಸಾ ಷರೀಫ್, ಲಿಂಗೇಗೌಡ, ಮತ್ತು ಇನ್ನೂ ಹಲವರು…….

ವಿಜಯ ದರ್ಪಣ ನ್ಯೂಸ್… ಪೂಲಾ ಪಾಂಡ್ಯನ್, ಮೂಸಾ ಷರೀಫ್, ಲಿಂಗೇಗೌಡ, ಮತ್ತು ಇನ್ನೂ ಹಲವರು……. ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ” ಮಂಗಳೂರಿನಿಂದ ದೆಹಲಿವರೆಗೆ ” ಪಾದಯಾತ್ರೆ ಕೈಗೊಂಡಿದ್ದ ತಂಡದ ಮೇಲೆ ಗುಜರಾತಿನ ಸೂರತ್ ಬಳಿ ಟ್ರಕ್ ಹರಿದು ಅದರ ಮುಂಚೂಣಿಯಲ್ಲಿದ್ದ ಕರ್ನಾಟಕದ ಶ್ರೀ ಮೂಸಾ ಷರೀಫ್ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಲಿಂಗೇಗೌಡ ಅವರು ಅಕಾಲ ಮೃತ್ಯುವಿಗೆ ತುತ್ತಾಗಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಸಾರ್ವಜನಿಕರ ಒಳಿತಿಗಾಗಿ ಹೋರಾಡುತ್ತಾ ಹುತಾತ್ಮರಾದ ಅವರಿಗೆ ಭಾವಪೂರ್ಣ ನಮನಗಳು. ಗಾಯಗೊಂಡವರು…

Read More

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ ಸಿ ಸುನೀಲ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ ಸಿ ಸುನೀಲ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಂಗಳೂರು ನಗರ ಸೇರಿ ಆರು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ 10 ಸರಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ .ಈ ವೇಳೆ ಕೋಟ್ಯಾಂತರ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ . ಎಂ ಸಿ ಸುನೀಲ್‌ಕುಮಾರ್ ಮನೆ ಹಾಗೂ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ…

Read More

ಮಾಧ್ಯಮಗಳು ವರ್ಣಿಸಿದ ವರ್ಣರಂಜಿತ ರಾಜಕಾರಣಿಯ ಬದುಕು ನನ್ನಲ್ಲಿ ಮೂಡಿಸಿದ ಭಾವ ಲಹರಿ……..

ವಿಜಯ ದರ್ಪಣ ನ್ಯೂಸ್….. ಮಾಧ್ಯಮಗಳು ವರ್ಣಿಸಿದ ವರ್ಣರಂಜಿತ ರಾಜಕಾರಣಿಯ ಬದುಕು ನನ್ನಲ್ಲಿ ಮೂಡಿಸಿದ ಭಾವ ಲಹರಿ…….. ಕೆಲವರ ಬದುಕಿನಲ್ಲಿ ಆಯಸ್ಸು, ಅಂತಸ್ತು, ಅಧಿಕಾರ, ಅದೃಷ್ಟ, ಹಣ, ಯಶಸ್ಸು ಎಲ್ಲವೂ ಒಟ್ಟಿಗೇ ಸಿಗುತ್ತದೆ ಎಂಬುದನ್ನು ಅವರ ಬದುಕಿನ ಇತಿಹಾಸವನ್ನು ನೋಡಿದಾಗ ಅನಿಸುತ್ತದೆ. ಅಂತಹವರಲ್ಲಿ ಒಬ್ಬರು ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಒಂದು ಹಳ್ಳಿಯಲ್ಲಿ ಜನಿಸಿ, ಆಗಿನ ಕಾಲಕ್ಕೆ ಅತ್ಯಂತ ಶ್ರೀಮಂತರು, ವಿದ್ಯಾವಂತರು, ಪ್ರಭಾವಶಾಲಿಗಳಿಗೆ ಮಾತ್ರ ಸಾಧ್ಯವಾಗಬಹುದಾಗಿದ್ದ ವಿದೇಶದ ಪ್ರತಿಷ್ಠಿತ…

Read More

ಪರಿಶ್ರಮವೇ ಸಾಧನೆಗೆ ಭದ್ರ ಬುನಾದಿ

ವಿಜಯ ದರ್ಪಣ ನ್ಯೂಸ್…. ಪರಿಶ್ರಮವೇ ಸಾಧನೆಗೆ ಭದ್ರ ಬುನಾದಿ ಪರಿಶ್ರಮದಲ್ಲಿದೆ” ಎಂಬ ಗಾದೆ ಮಾತು ಪರಿಶ್ರಮದ ಮಹತ್ವವನ್ನು ಸಾರಿ ಹೇಳುತ್ತದೆ. ಇದನ್ನೆ ಬಸವಣ್ಣನವರು ‘ಕಾಯಕವೇ ಕೈಲಾಸ’ ವೆಂದು ಸಾರುವುದರ ಜೊತೆಗೆ ಆ ಮಾತಿನಲ್ಲಿ ಸಂಪೂರ್ಣ ನಂಬಿಕೆಯಿಟ್ಟು, ಕಾಯಕದಲ್ಲಿ ಮಗ್ನರಾದ ಜನ ಜೀವನದ ಸಮಾಜವನ್ನು ಕಟ್ಟಲು ಶ್ರಮಿಸಿದರು. ಮಹಾನ್ ಕಾಯಕ ಯೋಗಿ ಎಂಬ ಬಿರುದು ಪಡೆದರು. ಕೆಲಸಕ್ಕೆ ಆನಂದ ನೀಡುವ ಗುಣವಿದೆ. ಇದರಿಂದ ಸ್ಥ- ಸಂತೋಷವನ್ನು ಪಡೆಯಬಹುದಲ್ಲವೇ, ಸಂತೃಪ್ತಿಯನ್ನು ಗಳಿಸಿ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬಹುದು. ನಾವು ಮಾಡುವ ಕೆಲಸದಿಂದಲೇ ಸಮಾಜದಲ್ಲಿ…

Read More

ಕನ್ನಡ ಸಾಹಿತ್ಯ ಸಮ್ಮೇಳನ….. ಮಂಡ್ಯ……… ಇದೇ ಡಿಸೆಂಬರ್ 20/21/22…

ವಿಜಯ ದರ್ಪಣ ನ್ಯೂಸ್… ಕನ್ನಡ ಸಾಹಿತ್ಯ ಸಮ್ಮೇಳನ….. ಮಂಡ್ಯ……… ಇದೇ ಡಿಸೆಂಬರ್ 20/21/22.. ಇದು, ಒಂದು ನುಡಿ ಹಬ್ಬ ಒಂದು ನಾಡ ಹಬ್ಬ ಒಂದು ಅಕ್ಷರದ ಹಬ್ಬ ಒಂದು ಮಾತುಗಳ ಹಬ್ಬ ಒಂದು ಭಾಷಾ ಹಬ್ಬ ಒಂದು ತಾಯಿ ಹಬ್ಬ ಒಂದು ಸಂಸ್ಕೃತಿ ಹಬ್ಬ ಒಂದು ಮನೆಯ ಹಬ್ಬ ಒಂದು ಸಾಹಿತ್ಯ ಹಬ್ಬ ಒಂದು ಸಂದೇಶದ ಹಬ್ಬ ಒಂದು ಕಲಾ ಹಬ್ಬ ಒಂದು ಬದುಕಿನ ಹಬ್ಬ ಒಂದು ಭಾವನಾ ಹಬ್ಬ ಒಂದು ರಾಜ್ಯ ಹಬ್ಬ ಒಂದು ಮಿಲನದ…

Read More

ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಆಂದೋಲನ ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಡಿ.09:- ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು. ಬೆಂಗಳೂರು…

Read More